ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್, 2020 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹೊಸ ಕೃಷಿ ಕಾಯ್ದೆಯ ಬಗ್ಗೆ ಕೆಲವು ವಿವರಣೆಗಳು

ಹೊಸ ಕೃಷಿ ಕಾಯ್ದೆಯ ಬಗ್ಗೆ ಕೆಲವು ವಿವರಣೆಗಳು: ಅದಾನಿ, ಅಂಬಾನಿ ಮತ್ತು ಇತರ ಕಾರ್ಪೊರೇಟ್‌ಗಳು ಭಾರತದ ಬೃಹತ್ ಆಹಾರ ಧಾನ್ಯ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿದ್ದರು. ಆದರೆ ರೈತರ ಹೊಲಕ್ಕೆ ಲಗ್ಗೆ ಹಾಕಲು ಅವರಿಗೆ ಕೆಲವು ತಡೆಗಳು ಇದ್ದವು: ತಡೆ 1: ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಲು ಬೇರೆ ಬೇರೆ ರಾಜ್ಯಗಳು ಬೇರೆ ಬೇರೆ ಕಟ್ಟಳೆ ಮತ್ತು ಕಾನೂನುಗಳನ್ನು ಹೊಂದಿದ್ದವು.  ಕಾರ್ಪೊರೇಟ್‌ಗಳು ಹಲವು ವಿಭಿನ್ನ ನಿಯಮಗಳು ಮತ್ತು ತೆರಿಗೆಗಳನ್ನು ಹೊಂದಿರುವ ಅನೇಕ ರಾಜ್ಯಗಳನ್ನು ನಿರ್ವಹಿಸುವುದು ಕಷ್ಟಕರವಾಗಿತ್ತು. ಮೋದಿ ಕೊಟ್ಟ ಪರಿಹಾರ: ರಾಜ್ಯಗಳಿಂದ ನಿಯಂತ್ರಣವನ್ನು ತೆಗೆದುಕೊಂಡು ಇಡೀ ದೇಶಕ್ಕೆ 1 ಕಾಯ್ದೆ ಮಾಡಿದೆ.  ಕಾರ್ಪೊರೇಟ್‌ಗಳು ಈಗ ಸಂತೋಷವಾಗಿದ್ದಾರೆ. ತಡೆ 2: ಕಾರ್ಪೊರೇಟ್‌ಗಳು ಬೆಳೆಗಳನ್ನು ಖರೀದಿಸಿ ಸಂಗ್ರಹಿಸಿ ಆ ಮೂಲಕ ಬೆಲೆಗಳು ಏರುವಂತೆ ಮಾಡಿ ಆಮೇಲೆ ಮಾರಾಟ ಮಾಡುವ ಹೊಂಚು ಹಾಕಿದ್ದವು.  ಆದರೆ ಎಸೆನ್ಷಿಯಲ್ ಕಮೊಡಿಟಿ ಆಕ್ಟ್ ಮಾರುಕಟ್ಟೆಯಲ್ಲಿ ಬೆಲೆಗಳನ್ನು ಹೆಚ್ಚಿಸುವುದರಿಂದ ದೀರ್ಘಕಾಲದವರೆಗೆ ಬೆಳೆಗಳನ್ನು ಸಂಗ್ರಹಿಸುವುದನ್ನು ನಿರ್ಬಂಧಿಸಿತ್ತು. ಮೋದಿ ಕೊಟ್ಟ ಪರಿಹಾರ: ಆಹಾರ ಬೆಳೆಗಳು ಅಗತ್ಯ ಸರಕು ಕಾಯ್ದೆಯಡಿ ಬರುವುದಿಲ್ಲ ಮತ್ತು ಅದನ್ನು ದೀರ್ಘಕಾಲದವರೆಗೆ ಸಂಗ್ರಹಿಸಬಹುದು.  ಕಾರ್ಪೊರೇಟ್‌ಗಳು ಮತ್ತೆ ಸಂತೋಷಗೊಂಡಿದ್ದಾರೆ. ತಡೆ 3: ರೈತರು ಯಾವ ರೀತಿಯ ಬೆಳೆ ಬೆಳೆಯುತ್ತಾರೆ ಎಂದು ನಿರ್ಣಯಿಸುವ